ಬ್ರೇಕಿಂಗ್ ನ್ಯೂಸ್
11-05-21 11:22 pm Mangaluru Correspondent ಕರಾವಳಿ
ಮಂಗಳೂರು, ಮೇ 11: ತುರ್ತು ವೈದ್ಯಕೀಯ ನೆರವಿನ ಸಲುವಾಗಿ ಕುವೈಟ್ ರಾಷ್ಟ್ರದಿಂದ ಮತ್ತೆರಡು ಹಡಗಿನಲ್ಲಿ ನೂರು ಮೆಟ್ರಿಕ್ ಟನ್ ಆಮ್ಲಜನಕ ಹೊತ್ತು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದೆ.
ಕೋಸ್ಟ್ ಗಾರ್ಡಿಗೆ ಸೇರಿದ ಐಎನ್ಎಸ್ ತಬರ್ ಮತ್ತು ಐಎನ್ಎಸ್ ಕೊಚ್ಚಿ ಹೆಸರಿನ ಎರಡು ಹಡಗುಗಳಲ್ಲಿ ನೂರು ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು ಐದು ಕ್ರಯೋಜನಿಕ್ ಕಂಟೇನರ್ ಗಳಲ್ಲಿ ತುಂಬಿಸಿ ತರಲಾಗಿದೆ.



ಇದಲ್ಲದೆ 1400 ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ಮತ್ತು ಹತ್ತು ಲೀಟರ್ ಹೈ ಫ್ಲೋ ಆಕ್ಸಿಜನ್ ಉತ್ಪಾದಕ ಯಂತ್ರಗಳನ್ನು ಕೂಡ ಹಡಗಿನಲ್ಲಿ ಹೊತ್ತು ತರಲಾಗಿದೆ. ನಿನ್ನೆ ಐಎನ್ಎಸ್ ಕೊಲ್ಕತ್ತಾ ಹೆಸರಿನ ಹಡಗಿನಲ್ಲಿ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮ, ರೆಡ್ ಕ್ರಾಸ್ ಸೊಸೈಟಿ ರಾಜ್ಯ ಸಮಿತಿ ಸದಸ್ಯ ಯತೀಶ ಬೈಕಂಪಾಡಿ ರೆಡ್ ಕ್ರಾಸ್ ಹೆಸರಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಆಮ್ಲಜನಕದ ಸಿಲಿಂಡರ್ ಗಳನ್ನು ಸ್ವಾಗತಿಸಿದರು.
NMPT on Tuesday handled two more navy vessels 'INS Kochi and INS Tabar' by berthing them simultaneously. The navy vessel INS Kochi carried 03 nos liquid oxygen filled ISO containers of net weight 20 MT each, 40 nos pallets of oxygen cylinders of one ton each and 02 nos of 10 litres high flow oxygen concentrators.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm