ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm