ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm