ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm