ಬ್ರೇಕಿಂಗ್ ನ್ಯೂಸ್
12-05-21 09:52 pm Mangaluru Correspondent ಕರಾವಳಿ
Photo credits : Moses, H.K Photojournalist
ಮಂಗಳೂರು, ಮೇ 12: ಚಂಡಮಾರುತದ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಬುಧವಾರ ಸಂಜೆಯಾಗುತ್ತಲೇ ಗಾಳಿ, ಗುಡುಗು ಸಹಿತ ಮಳೆ ಆರಂಭಗೊಂಡಿದ್ದು ನಿರಂತರ ಸುರಿಯಲರಾಂಭಿಸಿದೆ.
ಮಂಗಳೂರು ಸೇರಿ ದ.ಕ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ರಾತ್ರಿ ಎಂಟು ಗಂಟೆ ವೇಳೆಗೆ ಗಾಳಿ ಮತ್ತು ಮಿಂಚಿನ ಅಬ್ಬರದ ನಡುವೆಯೇ ಮಳೆ ಕಾಣಿಸಿಕೊಂಡಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಮೇ 13ರಿಂದ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿತ್ತು. ಇದೀಗ ಮೇ 12 ರ ರಾತ್ರಿಯೇ ಮಳೆ ಕಾಣಿಸಿದ್ದು ಭಾರೀ ಸಿಡಿಲು ಮತ್ತು ಮಿಂಚು ಸಾಥ್ ಕೊಟ್ಟಿದೆ.
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದಿತ್ತು. ತೌಕ್ತೆ ಎನ್ನುವ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿದ್ದು ಅದರ ಪರಿಣಾಮ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹೇಳಲಾಗಿತ್ತು. ಕೋಸ್ಟ್ ಗಾರ್ಡ್ ಪಡೆಯಿಂದ ಈ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ಸೂಚನೆಯನ್ನೂ ನೀಡಲಾಗಿತ್ತು.
ಭಾರೀ ಸೈಕ್ಲೋನ್ ಎಫೆಕ್ಟ್ ಆಗಿರುವುದರಿಂದ ಕೂಡಲೇ ಮೀನುಗಾರಿಕೆ ಬೋಟಿನವರು ಸಮುದ್ರ ಬಿಟ್ಟು ದಡಕ್ಕೆ ತೆರಳುವಂತೆ ಎಚ್ಚರಿಕೆ ರವಾನಿಸಿದ್ದರು. ಸಮುದ್ರದಲ್ಲಿ ಇದೇ ಮೊದಲಿಗೆ ಎನೌನ್ಸ್ ಮಾಡಿಕೊಂಡು ತೆರಳಿದ್ದರು.
Read: ಅಪ್ಪಳಿಸಲಿದೆ ಚಂಡಮಾರುತ, ಕೂಡಲೇ ದಡಕ್ಕೆ ತೆರಳಿ ; ಮೀನುಗಾರರಿಗೆ ಕೋಸ್ಟ್ ಗಾರ್ಡ್ ಎಚ್ಚರಿಕೆ
Cyclone Tauktae effect heavy rains and thunders lash in Mangalore. The east-central Arabian Sea is likely to see the formation of a cyclonic storm in the coming days. If such a formation indeed takes shape, then it would be the first cyclonic storm of 2021 and would be named ‘Tauktae’, a name given by Myanmar.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm