ಬ್ರೇಕಿಂಗ್ ನ್ಯೂಸ್
12-05-21 09:52 pm Mangaluru Correspondent ಕರಾವಳಿ
Photo credits : Moses, H.K Photojournalist
ಮಂಗಳೂರು, ಮೇ 12: ಚಂಡಮಾರುತದ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಬುಧವಾರ ಸಂಜೆಯಾಗುತ್ತಲೇ ಗಾಳಿ, ಗುಡುಗು ಸಹಿತ ಮಳೆ ಆರಂಭಗೊಂಡಿದ್ದು ನಿರಂತರ ಸುರಿಯಲರಾಂಭಿಸಿದೆ.
ಮಂಗಳೂರು ಸೇರಿ ದ.ಕ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ರಾತ್ರಿ ಎಂಟು ಗಂಟೆ ವೇಳೆಗೆ ಗಾಳಿ ಮತ್ತು ಮಿಂಚಿನ ಅಬ್ಬರದ ನಡುವೆಯೇ ಮಳೆ ಕಾಣಿಸಿಕೊಂಡಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಮೇ 13ರಿಂದ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿತ್ತು. ಇದೀಗ ಮೇ 12 ರ ರಾತ್ರಿಯೇ ಮಳೆ ಕಾಣಿಸಿದ್ದು ಭಾರೀ ಸಿಡಿಲು ಮತ್ತು ಮಿಂಚು ಸಾಥ್ ಕೊಟ್ಟಿದೆ.
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದಿತ್ತು. ತೌಕ್ತೆ ಎನ್ನುವ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿದ್ದು ಅದರ ಪರಿಣಾಮ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹೇಳಲಾಗಿತ್ತು. ಕೋಸ್ಟ್ ಗಾರ್ಡ್ ಪಡೆಯಿಂದ ಈ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ಸೂಚನೆಯನ್ನೂ ನೀಡಲಾಗಿತ್ತು.
ಭಾರೀ ಸೈಕ್ಲೋನ್ ಎಫೆಕ್ಟ್ ಆಗಿರುವುದರಿಂದ ಕೂಡಲೇ ಮೀನುಗಾರಿಕೆ ಬೋಟಿನವರು ಸಮುದ್ರ ಬಿಟ್ಟು ದಡಕ್ಕೆ ತೆರಳುವಂತೆ ಎಚ್ಚರಿಕೆ ರವಾನಿಸಿದ್ದರು. ಸಮುದ್ರದಲ್ಲಿ ಇದೇ ಮೊದಲಿಗೆ ಎನೌನ್ಸ್ ಮಾಡಿಕೊಂಡು ತೆರಳಿದ್ದರು.
Read: ಅಪ್ಪಳಿಸಲಿದೆ ಚಂಡಮಾರುತ, ಕೂಡಲೇ ದಡಕ್ಕೆ ತೆರಳಿ ; ಮೀನುಗಾರರಿಗೆ ಕೋಸ್ಟ್ ಗಾರ್ಡ್ ಎಚ್ಚರಿಕೆ
Cyclone Tauktae effect heavy rains and thunders lash in Mangalore. The east-central Arabian Sea is likely to see the formation of a cyclonic storm in the coming days. If such a formation indeed takes shape, then it would be the first cyclonic storm of 2021 and would be named ‘Tauktae’, a name given by Myanmar.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm