ಬ್ರೇಕಿಂಗ್ ನ್ಯೂಸ್
12-05-21 09:52 pm Mangaluru Correspondent ಕರಾವಳಿ
Photo credits : Moses, H.K Photojournalist
ಮಂಗಳೂರು, ಮೇ 12: ಚಂಡಮಾರುತದ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಬುಧವಾರ ಸಂಜೆಯಾಗುತ್ತಲೇ ಗಾಳಿ, ಗುಡುಗು ಸಹಿತ ಮಳೆ ಆರಂಭಗೊಂಡಿದ್ದು ನಿರಂತರ ಸುರಿಯಲರಾಂಭಿಸಿದೆ.
ಮಂಗಳೂರು ಸೇರಿ ದ.ಕ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ರಾತ್ರಿ ಎಂಟು ಗಂಟೆ ವೇಳೆಗೆ ಗಾಳಿ ಮತ್ತು ಮಿಂಚಿನ ಅಬ್ಬರದ ನಡುವೆಯೇ ಮಳೆ ಕಾಣಿಸಿಕೊಂಡಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಮೇ 13ರಿಂದ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿತ್ತು. ಇದೀಗ ಮೇ 12 ರ ರಾತ್ರಿಯೇ ಮಳೆ ಕಾಣಿಸಿದ್ದು ಭಾರೀ ಸಿಡಿಲು ಮತ್ತು ಮಿಂಚು ಸಾಥ್ ಕೊಟ್ಟಿದೆ.
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದಿತ್ತು. ತೌಕ್ತೆ ಎನ್ನುವ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿದ್ದು ಅದರ ಪರಿಣಾಮ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹೇಳಲಾಗಿತ್ತು. ಕೋಸ್ಟ್ ಗಾರ್ಡ್ ಪಡೆಯಿಂದ ಈ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ಸೂಚನೆಯನ್ನೂ ನೀಡಲಾಗಿತ್ತು.
ಭಾರೀ ಸೈಕ್ಲೋನ್ ಎಫೆಕ್ಟ್ ಆಗಿರುವುದರಿಂದ ಕೂಡಲೇ ಮೀನುಗಾರಿಕೆ ಬೋಟಿನವರು ಸಮುದ್ರ ಬಿಟ್ಟು ದಡಕ್ಕೆ ತೆರಳುವಂತೆ ಎಚ್ಚರಿಕೆ ರವಾನಿಸಿದ್ದರು. ಸಮುದ್ರದಲ್ಲಿ ಇದೇ ಮೊದಲಿಗೆ ಎನೌನ್ಸ್ ಮಾಡಿಕೊಂಡು ತೆರಳಿದ್ದರು.
Read: ಅಪ್ಪಳಿಸಲಿದೆ ಚಂಡಮಾರುತ, ಕೂಡಲೇ ದಡಕ್ಕೆ ತೆರಳಿ ; ಮೀನುಗಾರರಿಗೆ ಕೋಸ್ಟ್ ಗಾರ್ಡ್ ಎಚ್ಚರಿಕೆ
Cyclone Tauktae effect heavy rains and thunders lash in Mangalore. The east-central Arabian Sea is likely to see the formation of a cyclonic storm in the coming days. If such a formation indeed takes shape, then it would be the first cyclonic storm of 2021 and would be named ‘Tauktae’, a name given by Myanmar.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm