ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm