ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm