ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.


ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm