ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.


ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm