ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.
ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm