ಬ್ರೇಕಿಂಗ್ ನ್ಯೂಸ್
13-05-21 11:11 pm Mangaluru Correspondent ಕರಾವಳಿ
ಮಂಗಳೂರು, ಮೇ 13: ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ವಾರಾಂತ್ಯದ ಎರಡು ದಿನ ಬಿಗಿ ಕರ್ಫ್ಯೂ ವಿಧಿಸಿ ಆದೇಶ ಮಾಡಲಾಗಿತ್ತು. ಆದರೆ, ಆಬಳಿಕ ರಾಜ್ಯ ಸರಕಾರ ಮೇ 10ರಿಂದ 24 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿ ಜನರ ಸಂಚಾರಕ್ಕೆ ನಿರ್ಬಂಧ ಹೇರಿತ್ತು.
ರಾಜ್ಯ ಸರಕಾರದ ಆದೇಶ ವಾರಾಂತ್ಯ ಸೇರಿ ಎಲ್ಲ ದಿನಗಳಲ್ಲಿ ಏಕಪ್ರಕಾರದಲ್ಲಿ ಜಾರಿಗೆ ಬಂದಿದ್ದು ಮೇ 24 ರ ವರೆಗೂ ಒಂದೇ ರೀತಿ ಇರಲಿದೆ. ಬೆಳಗ್ಗಿನ ಹತ್ತು ಗಂಟ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ. ಇದೇ ನೀತಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರಲಿದೆ. ಯಾವುದೇ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಶನಿವಾರ ಮತ್ತು ಭಾನುವಾರ ದಿನಸಿ ಅಂಗಡಿಗಳು ಬಂದ್ ಆಗಿದ್ದರಿಂದ ಸೋಮವಾರ ಬೆಳಗ್ಗೆ ಮಾರುಕಟ್ಟೆಗಳಲ್ಲಿ ಜನ ರಶ್ ಆಗಿದ್ದರು.
Dakshina Kannada deputy commissioner has issued revised order for the weekend curfew in a press release dated May 13. The district administration stated that there would not be complete lockdown in the district during the weekends and rather would follow the same restrictions as applicable on the weekdays till May 24.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm