ಬ್ರೇಕಿಂಗ್ ನ್ಯೂಸ್
14-05-21 04:46 pm Mangalore Correspondent ಕರಾವಳಿ
ಮಂಗಳೂರು, ಮೇ 14: ಲಾಕ್ಡೌನ್ ವೇಳೆ ಸದಾ ಬೀದಿ ಸುತ್ತುವ ಪೊಲೀಸರಿಗೆ ಕೊರೊನಾ ಸೋಂಕು ಹರಡುತ್ತಿದ್ದು, ಇದನ್ನು ಮನಗಂಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.
ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಈಗಾಗ್ಲೇ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ. ಆದರೆ, ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.
ಅಲ್ಲದೆ, ಊಟ, ತಿಂಡಿ, ಚಹಾವನ್ನು ಕಾಲ ಕಾಲಕ್ಕೆ ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ರೆಡಿ ಮಾಡಿ ಕೊಡುತ್ತಿದ್ದಾರೆ. ಟಿವಿ, ನೀರು, ಬೆಡ್ ವ್ಯವಸ್ಥೆ ಎಲ್ಲ ಇರುವುದರಿಂದ ತೊಂದರೆ ಇಲ್ಲ. ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ಇಲ್ಲಿನ ಬೆಡ್ ವ್ಯವಸ್ಥೆ ಸಾಕಾಗದಿದ್ದಲ್ಲಿ ಸುರತ್ಕಲ್ ಎನ್ಐಟಿಕೆಯಲ್ಲಿ ಕಳೆದ ಬಾರಿ ರೆಡಿ ಮಾಡಿದ್ದ ಕೋವಿಡ್ ಕೇರ್ ಸೆಂಟರ್ ಇದೆ. ಫ್ರಂಟ್ ಲೈನ್ ವಾರಿಯರ್ಸ್ ಗಾಗಿಯೇ ಅಲ್ಲಿ 300 ಬೆಡ್ ಗಳ ಸೆಂಟರ್ ಇದೆ. ಅದನ್ನೂ ಅಗತ್ಯ ಬಿದ್ದರೆ ಬಳಸಿಕೊಳ್ಳಲಾಗುವುದು ಎಂದು ಕಮಿಷನರ್ ಹೇಳಿದರು.
Deputy Commissioner (DC) Dr. Rajendra KV inaugurated an 18-bed Covid care center, exclusively for police personnel and for their family members in the now vacant student ladies hostel near St Aloysius Gonzaga School, here on Friday, May 14.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm