ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.


ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm