ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.


ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm