ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.


ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm