ಬ್ರೇಕಿಂಗ್ ನ್ಯೂಸ್
14-05-21 10:11 pm Mangaluru Correspondent ಕರಾವಳಿ
ಮಂಗಳೂರು, ಮೇ 14: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕೊರೊನಾ ಸೋಂಕಿನಲ್ಲಿ ಪರಸ್ಪರ ಸ್ಪರ್ಧೆಯಲ್ಲಿದ್ದು ದಿನವೂ ಸಾವಿರಕ್ಕೂ ಹೆಚ್ಚು ಮಂದಿ ಪಾಸಿಟಿವ್ ಆಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1,215 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರೆ, ಉಡುಪಿಯಲ್ಲಿ 1220 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲೂ ಮೂರು ಮಂದಿ ಸಾವು ಕಂಡಿದ್ದಾರೆ.
ಕೊರೋನಾಗೆ ದ.ಕ. ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 805ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ 881 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಡುಪಿಯಲ್ಲಿ 706 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸದ್ಯಕ್ಕೆ ಒಟ್ಟು 12,900 ಸಕ್ರಿಯ ಸೋಂಕಿತರಿದ್ದಾರೆ. ಉಡುಪಿಯಲ್ಲಿ 7619 ಸಕ್ರಿಯ ಕೇಸ್ ಗಳಿವೆ. ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ಕಂಡುಬರುತ್ತಿವೆ.
ದಿನವೂ ಅತಿ ಹೆಚ್ಚು ಪ್ರಕರಣ ಕಂಡುಬರುತ್ತಿರುವುದರಿಂದ ಎರಡೂ ಜಿಲ್ಲೆಗಳಲ್ಲಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
According to the district health bulletin, 1220 persons have tested positive for the Coronavirus and 3 have died of COVID-19 in Udupi district on May 14. Dakshina Kannada reports 1215 with three deaths.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm