ಬ್ರೇಕಿಂಗ್ ನ್ಯೂಸ್
14-05-21 10:11 pm Mangaluru Correspondent ಕರಾವಳಿ
ಮಂಗಳೂರು, ಮೇ 14: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕೊರೊನಾ ಸೋಂಕಿನಲ್ಲಿ ಪರಸ್ಪರ ಸ್ಪರ್ಧೆಯಲ್ಲಿದ್ದು ದಿನವೂ ಸಾವಿರಕ್ಕೂ ಹೆಚ್ಚು ಮಂದಿ ಪಾಸಿಟಿವ್ ಆಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1,215 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರೆ, ಉಡುಪಿಯಲ್ಲಿ 1220 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲೂ ಮೂರು ಮಂದಿ ಸಾವು ಕಂಡಿದ್ದಾರೆ.
ಕೊರೋನಾಗೆ ದ.ಕ. ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 805ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ 881 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಡುಪಿಯಲ್ಲಿ 706 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸದ್ಯಕ್ಕೆ ಒಟ್ಟು 12,900 ಸಕ್ರಿಯ ಸೋಂಕಿತರಿದ್ದಾರೆ. ಉಡುಪಿಯಲ್ಲಿ 7619 ಸಕ್ರಿಯ ಕೇಸ್ ಗಳಿವೆ. ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ಕಂಡುಬರುತ್ತಿವೆ.
ದಿನವೂ ಅತಿ ಹೆಚ್ಚು ಪ್ರಕರಣ ಕಂಡುಬರುತ್ತಿರುವುದರಿಂದ ಎರಡೂ ಜಿಲ್ಲೆಗಳಲ್ಲಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
According to the district health bulletin, 1220 persons have tested positive for the Coronavirus and 3 have died of COVID-19 in Udupi district on May 14. Dakshina Kannada reports 1215 with three deaths.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
07-04-26 11:42 am
HK News Staffer
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm