ಬ್ರೇಕಿಂಗ್ ನ್ಯೂಸ್
14-05-21 10:25 pm Headline Karnataka News Network ಕರಾವಳಿ
ಬೆಂಗಳೂರು, ಮೇ 14: ರಾಜ್ಯದಲ್ಲಿ ಶುಕ್ರವಾರದ ಕೋವಿಡ್ ವರದಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 35,879 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಶುಕ್ರವಾರದ ಅಂಕಿ ಅಂಶದ ಪ್ರಕಾರ, ರಾಜ್ಯದಲ್ಲಿ ಈವರೆಗೆ ಒಟ್ಟು 15,10,557 ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕರ್ನಾಟಕದಲ್ಲಿ ಇಂದು 41,779 ಹೊಸ ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ 5,98,605 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ, ಶುಕ್ರವಾರ ಒಟ್ಟು 373 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 21,085ಕ್ಕೆ ತಲುಪಿದೆ.
Karnataka reported 41,779 new cases of Covid-19 and 373 more deaths, taking the total number of infections to 21,30,267 and the toll to 21,085, the Health department said on Friday. The day also saw 35,879 patients getting discharged after recovery.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm