ಬ್ರೇಕಿಂಗ್ ನ್ಯೂಸ್
15-05-21 10:38 am Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಇಲ್ಲಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಡಗ ಕಜೆಕಾರು ಗ್ರಾಮದ ಪಾಂಡವರಕಲ್ಲು ಎಂಬಲ್ಲಿ ಕೊಡಮಣಿತ್ತಾಯ ಗರಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕೊಡಮಣಿತ್ತಾಯ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು 20 ಕ್ಕೂ ಅಧಿಕ ಬಾಟಲಿಗಳನ್ನು ಒಡೆದು ಚೂರು ಮಾಡಿದ್ದಲ್ಲದೆ, ಸುತ್ತಲೂ ಎಸೆದು ಯಾರೂ ಅಲ್ಲಿ ನಡೆಯಲಾಗದಂತೆ ಮಾಡಿದ್ದಾರೆ.


ಪಾಂಡವರಕಲ್ಲು ಗರಡಿ ಇತಿಹಾಸ ಪ್ರಸಿದ್ಧ ಮತ್ತು ಕಾರಣಿಕದ ಕ್ಷೇತ್ರವಾಗಿದೆ. ಸ್ಥಳೀಯ ಹಿಂದುಗಳು ಸೇರಿದಂತೆ ಮತ ಭೇದ ಇಲ್ಲದೆ ಭಯಭಕ್ತಿಯಿಂದ ನಂಬುವ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಕಿಡಿಗೇಡಿ ಕೃತ್ಯ ನಡೆದಿರುವುದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಹಿಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃತ್ಯಕ್ಕೆ ಕಾರಣವಾದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದು ಜಾಗರಣ ವೇದಿಕೆಯ ಮುಖಂಡರು ಒತ್ತಾಯಿಸಿದ್ದಾರೆ.
Bantwal miscreants place glass pieces inside Pandavarakallu Shree Brahma Baidarkala garodi temple. The temple authorities are to file a case in Punjalkatte police station. Recently miscreants have placed condoms and hatred letter in the temple offering box in Mangalore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm