ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm