ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm