ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm