ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm