ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm