ಬ್ರೇಕಿಂಗ್ ನ್ಯೂಸ್
16-05-21 02:31 am Mangaluru Correspondent ಕರಾವಳಿ
ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3- 4 ವರ್ಷಗಳಿಂದ ಪುಣ್ಯ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದ್ದು ಈಗ ಮತೊಮ್ಮೆ ಕಿಡಿಗೇಡಿಗಳು ಅದೇ ರೀತಿಯ ನೀಚಕೃತ್ಯವನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಗರಡಿ ಕ್ಷೇತ್ರದ ಮೇಲೆ ಎಸಗಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನು ರಾಮಸೇನಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮಸೇನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮನೀಶ್ ಸಾಲಿಯಾನ್, ಪಾಂಡವರಕಲ್ಲು ಗರಡಿ ಕ್ಷೇತ್ರ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಸ್ಥಳ. ಹಿಂದುಗಳು ಮಾತ್ರವಲ್ಲದೆ, ಅನ್ಯಧರ್ಮದ ಜನರು ಕೂಡ ಗರಡಿಯನ್ನು ಗೌರವಿಸಿ ಆರಾಧಿಸುತ್ತಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಬಾಟಲಿಗಳನ್ನು ಒಡೆದು ಗರಡಿ ಆವರಣದಲ್ಲಿ ಭಕ್ತಾದಿಗಳು ಓಡಾಡದಂತೆ ಮಾಡುವ ನೀಚ ಕೃತ್ಯವನ್ನು ಮಾಡಿದ್ದಾರೆ.
ಹಿಂದುಗಳು ಆರಾಧಿಸುವ ಪುಣ್ಯಸ್ಥಳದ ಮೇಲೆ ಮಾಡಿರುವ ನೀಚ ಕೃತ್ಯವನ್ನು ರಾಮ್ ಸೇನಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ನೀಚ ಕೃತ್ಯ ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳುವಂತೆ ರಾಮ್ ಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
Read: ಪಾಂಡವರಕಲ್ಲು ಗರಡಿ ಕ್ಷೇತ್ರ ಅಪವಿತ್ರ ; ಬಾಟಲಿಗಳನ್ನು ಒಡೆದು ಕಿಡಿಗೇಡಿ ಕೃತ್ಯ !
Sri Ram Sena Demands strict action for Spoiling Shree Brahma Baidarkala Garodi temple in Bantwal, Mangalore. State Secretary Manish Salin strongly condemns the cruel act of the miscreants
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm