ಬ್ರೇಕಿಂಗ್ ನ್ಯೂಸ್
16-05-21 02:31 am Mangaluru Correspondent ಕರಾವಳಿ
ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3- 4 ವರ್ಷಗಳಿಂದ ಪುಣ್ಯ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದ್ದು ಈಗ ಮತೊಮ್ಮೆ ಕಿಡಿಗೇಡಿಗಳು ಅದೇ ರೀತಿಯ ನೀಚಕೃತ್ಯವನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಗರಡಿ ಕ್ಷೇತ್ರದ ಮೇಲೆ ಎಸಗಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನು ರಾಮಸೇನಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮಸೇನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮನೀಶ್ ಸಾಲಿಯಾನ್, ಪಾಂಡವರಕಲ್ಲು ಗರಡಿ ಕ್ಷೇತ್ರ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಸ್ಥಳ. ಹಿಂದುಗಳು ಮಾತ್ರವಲ್ಲದೆ, ಅನ್ಯಧರ್ಮದ ಜನರು ಕೂಡ ಗರಡಿಯನ್ನು ಗೌರವಿಸಿ ಆರಾಧಿಸುತ್ತಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಬಾಟಲಿಗಳನ್ನು ಒಡೆದು ಗರಡಿ ಆವರಣದಲ್ಲಿ ಭಕ್ತಾದಿಗಳು ಓಡಾಡದಂತೆ ಮಾಡುವ ನೀಚ ಕೃತ್ಯವನ್ನು ಮಾಡಿದ್ದಾರೆ.
ಹಿಂದುಗಳು ಆರಾಧಿಸುವ ಪುಣ್ಯಸ್ಥಳದ ಮೇಲೆ ಮಾಡಿರುವ ನೀಚ ಕೃತ್ಯವನ್ನು ರಾಮ್ ಸೇನಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ನೀಚ ಕೃತ್ಯ ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳುವಂತೆ ರಾಮ್ ಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
Read: ಪಾಂಡವರಕಲ್ಲು ಗರಡಿ ಕ್ಷೇತ್ರ ಅಪವಿತ್ರ ; ಬಾಟಲಿಗಳನ್ನು ಒಡೆದು ಕಿಡಿಗೇಡಿ ಕೃತ್ಯ !
Sri Ram Sena Demands strict action for Spoiling Shree Brahma Baidarkala Garodi temple in Bantwal, Mangalore. State Secretary Manish Salin strongly condemns the cruel act of the miscreants
05-06-25 11:06 am
Bangalore Correspondent
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
05-06-25 10:10 am
Mangalore Correspondent
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆ...
04-06-25 10:43 pm
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm