ಬ್ರೇಕಿಂಗ್ ನ್ಯೂಸ್
16-05-21 02:31 am Mangaluru Correspondent ಕರಾವಳಿ
ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3- 4 ವರ್ಷಗಳಿಂದ ಪುಣ್ಯ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದ್ದು ಈಗ ಮತೊಮ್ಮೆ ಕಿಡಿಗೇಡಿಗಳು ಅದೇ ರೀತಿಯ ನೀಚಕೃತ್ಯವನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಗರಡಿ ಕ್ಷೇತ್ರದ ಮೇಲೆ ಎಸಗಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನು ರಾಮಸೇನಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮಸೇನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮನೀಶ್ ಸಾಲಿಯಾನ್, ಪಾಂಡವರಕಲ್ಲು ಗರಡಿ ಕ್ಷೇತ್ರ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಸ್ಥಳ. ಹಿಂದುಗಳು ಮಾತ್ರವಲ್ಲದೆ, ಅನ್ಯಧರ್ಮದ ಜನರು ಕೂಡ ಗರಡಿಯನ್ನು ಗೌರವಿಸಿ ಆರಾಧಿಸುತ್ತಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಬಾಟಲಿಗಳನ್ನು ಒಡೆದು ಗರಡಿ ಆವರಣದಲ್ಲಿ ಭಕ್ತಾದಿಗಳು ಓಡಾಡದಂತೆ ಮಾಡುವ ನೀಚ ಕೃತ್ಯವನ್ನು ಮಾಡಿದ್ದಾರೆ.
ಹಿಂದುಗಳು ಆರಾಧಿಸುವ ಪುಣ್ಯಸ್ಥಳದ ಮೇಲೆ ಮಾಡಿರುವ ನೀಚ ಕೃತ್ಯವನ್ನು ರಾಮ್ ಸೇನಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ನೀಚ ಕೃತ್ಯ ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳುವಂತೆ ರಾಮ್ ಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
Read: ಪಾಂಡವರಕಲ್ಲು ಗರಡಿ ಕ್ಷೇತ್ರ ಅಪವಿತ್ರ ; ಬಾಟಲಿಗಳನ್ನು ಒಡೆದು ಕಿಡಿಗೇಡಿ ಕೃತ್ಯ !
Sri Ram Sena Demands strict action for Spoiling Shree Brahma Baidarkala Garodi temple in Bantwal, Mangalore. State Secretary Manish Salin strongly condemns the cruel act of the miscreants
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm