ಬ್ರೇಕಿಂಗ್ ನ್ಯೂಸ್
16-05-21 11:06 pm Mangaluru Correspondent ಕರಾವಳಿ
ಕೊಣಾಜೆ, ಮೇ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಹರೇಕಳ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯ ಕಬ್ಬಿಣದ ಸಲಕರಣೆಗಳು ನೀರುಪಾಲಾಗಿವೆ.
ಹರೇಕಳದಲ್ಲಿ 192 ಕೋಟಿ ವೆಚ್ಚದಲ್ಲಿ ಹರೇಕಳ - ಅಡ್ಯಾರ್ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಕಾಮಗಾರಿ ಪ್ರದೇಶದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಅಪಾರ ಮೌಲ್ಯದ ಕಾಮಗಾರಿ ಪರಿಕರಗಳು ನದಿ ನೀರಿಗೆ ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.



ಕಾಮಗಾರಿ ನಿರ್ಮಾಣದ ವೇಳೆ ಹಾಕಲಾಗಿದ್ದ ಮೋರಿ, ಕಬ್ಬಿಣದ ತುಂಡುಗಳು, ಸಿಮೆಂಟ್ ಗೋಣಿಗಳು ನೀರಿಗೆ ಕೊಚ್ಚಿ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಅಣೆಕಟ್ಟು ನಿರ್ಮಾಣದ ಜಾಗದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ಹಾಗೂ ನೀರು ಕೂಡ ಶೇಖರಣೆಗೊಂಡು ಹರೇಕಳ ಜಂಕ್ಷನ್ ವರೆಗೂ ನೀರು ತುಂಬಿಕೊಂಡಿದ್ದು ಅಪಾಯ ಮಟ್ಟದಲ್ಲಿ ಹರಿಯಲಾರಂಭಿಸಿತ್ತು. ಭಾನುವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ ಕಡಿಮೆಯಾಗಿದೆ.
The ongoing work on the Adyar-Harekala vented dam-cum bridge was affected as the Netravati river swelled with heavy flow of water, owing to incessant rainfall caused by cyclone Tauktae.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm