ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm