ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm