ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm