ಬ್ರೇಕಿಂಗ್ ನ್ಯೂಸ್
18-05-21 09:34 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯ ಪೌರ ಘನ ತ್ಯಾಜ್ಯ ನಿಯಮ, ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಹಾಗೂ ರಾಜ್ಯ ಉಚ್ಛ ನಾಯ್ಯಾಲಯದ ನಿರ್ದೇಶನದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮನೆಗಳು ಹಾಗೂ ವಸತಿ ಸಮುಚ್ಚಯಗಳಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಮೂಲದಲ್ಲಿಯೇ ಹಸಿ ಕಸ, ಒಣ ಕಸವನ್ನಾಗಿಸಿ ವಿಂಗಡಿಸಿ ನೀಡುವುದನ್ನು ಕಡ್ಡಾಯ ಮಾಡಲಾಗಿದೆ.
ಪ್ರಸುತ್ತ ಪಾಲಿಕೆ ವ್ಯಾಪ್ತಿ ಒಳಗೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಮೂಲದಲ್ಲಿಯೇ ಕಸ ವಿಂಗಡಿಸದೆ ನೀಡದಿದ್ದಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಕಸ ವಿಗಂಡಿಸುವ ಕರ್ತವ್ಯ ನಿರ್ವಹಿಸುತ್ತಿರುವ ನೈರ್ಮಲ್ಯ ಕಾರ್ಮಿಕರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗ್ಲೇ ಕಸವನ್ನು ಬೇರ್ಪಡಿಸಿ ನೀಡುವಂತೆ ಪಾಲಿಕೆ ವತಿಯಿಂದ ಹಲವು ಬಾರಿ ಎಚ್ಚರಿಕೆ ನೀಡಲಾಗಿರುತ್ತದೆ.

ಮಂಗಳೂರು ಮಹಾನಗರ ಪಾಲಿಕೆಯು ಇನ್ನು ಮುಂದೆ ಬೇರ್ಪಡಿಸದೆ ನೀಡುವ ಕಸವನ್ನು ಸಂಗ್ರಹಿಸದೆ ತಿರಸ್ಕರಿಸಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ ಒಣ ಕಸವನ್ನು ಹಾಗೂ ಶುಕ್ರವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಲ್ಲಿ ಹಸಿ ಕಸವನ್ನು ಪಾಲಿಕೆಯ ತ್ಯಾಜ್ಯ ಸಂಗ್ರಹಣ ವಾಹನಕ್ಕೆ ನೀಡಿ ಸ್ವಚ್ಛ ಮಂಗಳೂರು ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರಿಸಬೇಕು.
ಈ ಸೂಚನೆಯನ್ನು ಉಲ್ಲಂಘಿಸುವುವವರ ವಿರುದ್ಧ ಕೆ.ಎಂ.ಸಿ ನಿಯಮ 1976 ಹಾಗೂ ಮಂಗಳೂರು ಮಹಾನಗರ ಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಭಾರಿ ದಂಡವನ್ನು ವಿಧಿಸಲಾಗುತ್ತದೆ. ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಕಸ ಎಸೆಯುವುದು ಅಥವಾ ಹಾಕುವುದು ಕಂಡುಬಂದಲ್ಲಿ 10,000 ರೂ. ದಂಡವನ್ನು ವಿಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.
ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಲು ಕಾಂಪೋಸ್ಟಿಂಗ್ ಘಟಕವನ್ನು ಅಳವಡಿಸಿಕೊಂಡಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯ ಘನ ತ್ಯಾಜ್ಯ ಕರದಲ್ಲಿ ಶೇ.50ರಷ್ಟು ವಿನಾಯಿತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
MCC ( Mangalore City Corporation) has ordered that anyone who refuses to segregate waste, will be penalised with a Criminal case or a 10 thousand fine will be imposed in Mangalore.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm