ಬ್ರೇಕಿಂಗ್ ನ್ಯೂಸ್
18-05-21 09:42 pm Mangaluru Correspondent ಕರಾವಳಿ
ಮಂಗಳೂರು, ಮೇ 18: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಭಾಗದ ಜನ ಊಟಕ್ಕೆ ಬಳಸುವ ಕೆಂಪು ಕುಚಲಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ಪೂರೈಸಲು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ಕೆಂಪು ಕುಚಲಕ್ಕಿ ವಿತರಿಸುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೆಂಪು ಕುಚ್ಚಲಕ್ಕಿಯನ್ನು ಸ್ಥಳೀಯ ಗಿರಣಿಗಳ ಮೂಲಕ ಸಂಸ್ಕರಿಸಿ ಪಡಿತರ ಅಂಗಡಿಗಳ ಮೂಲಕ ಗುಣಮಟ್ಟದ ಅಕ್ಕಿ ವಿತರಿಸಲು ಸರ್ಕಾರ ಅಗತ್ಯ ಯೋಜನೆ ರೂಪಿಸುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪ್ರತಿ ತಿಂಗಳು 1 ಲಕ್ಷ ಕ್ವಿಂಟಲ್ ಕೆಂಪು ಕುಚಲಕ್ಕಿ ಅಗತ್ಯವಿದ್ದು, ಅವುಗಳ ಉತ್ಪಾದನೆಗೆ 16ರಿಂದ 18 ಲಕ್ಷ ಕ್ವಿಂಟಾಲ್ ಭತ್ತದ ಅವಶ್ಯಕತೆ ಇದೆ ಎಂದರು. ಇದಕ್ಕಾಗಿ ಬೆಳಗಾವಿ, ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಿಂದ ಗುಣಮಟ್ಟದ ಭತ್ತ ಖರೀದಿಸಲಾಗುವುದು ಎಂದರು.
ಸಭೆಯಲ್ಲಿ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡಗಿ ಕರಾವಳಿ ಜಿಲ್ಲೆಗೆ ಕೆಂಪು ಕುಚಲಕ್ಕಿ ಗೆ ಭತ್ತದ ತಳಿಗೆ ಸಬ್ಸಿಡಿ ನೀಡಲು ಕೇಂದ್ರ ಸರಕಾರದ ಅನುಮೋದನೆಗೆ ರಾಜ್ಯ ಆಹಾರ ನಿಗಮ ಪ್ರಯತ್ನ ಮಾಡಲಿದೆ ಎಂದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾತನಾಡಿ, ರೈತರು ಬೆಳೆದ ಕೆಂಪು ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆಯಡಿ ಖರೀದಿಸಲು ಅವಕಾಶ ಇರಲಿಲ್ಲ. ಪ್ರಸ್ತುತ ಭಾರತದ ಆಹಾರ ನಿಗಮದಲ್ಲಿ ಕೆಂಪು ಭತ್ತಕ್ಕೆ ಕನಿಷ್ಟ ಬೆಲೆ ನೀಡಲು ಅನುಮತಿ ದೊರಕಿದೆ ಎಂದರು.
ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ವೈ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಪ್ರತಾಪ್ ಸಿಂಹ ನಾಯಕ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ, ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕಿ ಪಿ.ಆರ್ ರಮ್ಯ, ವಿವಿಧ ಅಕ್ಕಿ ಗಿರಣಿಗಳ ಮಾಲೀಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
District in-charge minister Kota Srinivas Poojary on Tuesday May 18 said that the district administration is likely to provide boiled rice (red) under the Public Distribution System (PDC) in Dakshina Kannada. But, it may require 2 to 3 months’ time to complete the process.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm