ಬ್ರೇಕಿಂಗ್ ನ್ಯೂಸ್
18-05-21 09:50 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ಗಳ ಕಾರ್ಯ ಪಡೆಗಳು ಹಾಗೂ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್ಗಳ ಸದಸ್ಯರು ಪ್ರತಿನಿತ್ಯ ಕೊರೊನಾ ಪೀಡಿತರನ್ನು ಭೇಟಿ ಮಾಡಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಲ್ಲೀನರಾಗಿರುತ್ತಾರೆ.
ಅದ್ದರಿಂದ ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ನೀಡಿ ಕೊರೋನಾ ವಾರಿಯರ್ ಎಂದು ಗುರುತಿಸಿ, ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವಾಕ್ಸಿನ್ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
Mangalore Consider Panchyath members and Corporation members as Covid Warriors Kota Srinivas Pojari to CM BS Yedurappa
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm