ಬ್ರೇಕಿಂಗ್ ನ್ಯೂಸ್
18-05-21 09:50 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ಗಳ ಕಾರ್ಯ ಪಡೆಗಳು ಹಾಗೂ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್ಗಳ ಸದಸ್ಯರು ಪ್ರತಿನಿತ್ಯ ಕೊರೊನಾ ಪೀಡಿತರನ್ನು ಭೇಟಿ ಮಾಡಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಲ್ಲೀನರಾಗಿರುತ್ತಾರೆ.
ಅದ್ದರಿಂದ ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ನೀಡಿ ಕೊರೋನಾ ವಾರಿಯರ್ ಎಂದು ಗುರುತಿಸಿ, ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವಾಕ್ಸಿನ್ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
Mangalore Consider Panchyath members and Corporation members as Covid Warriors Kota Srinivas Pojari to CM BS Yedurappa
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm