ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm