ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm