ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm