ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am