ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm