ಬ್ರೇಕಿಂಗ್ ನ್ಯೂಸ್
19-05-21 03:03 pm Mangalore Correspondent ಕರಾವಳಿ
Photo credits : Deccan Herald
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿಯ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ಮೇ 18ರ ಬೆಳಗ್ಗೆ ಮಾರ್ಕೆಟ್ ಬಂದಿದ್ದ ವೈದ್ಯರು ಸ್ಟಾಫ್ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು ಸರಕಾರದ ಮಾರ್ಗಸೂಚಿ ಇದೆ. ಆದರೆ, ವೈದ್ಯರು ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.



ಇದಕ್ಕೂ ಮುನ್ನ ಸೂಪರ್ ಮಾರ್ಕೆಟ್ ಸಿಬಂದಿ, ವೈದ್ಯರು ವಾಗ್ವಾದ ಮಾಡಿದ್ದ ಸಂದರ್ಭದ ಸಿಸಿಟಿವಿ ವಿಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಹರಿದಾಡುತ್ತಿದ್ದಂತೆ ಸಾರ್ವಜನಿಕರ ಕಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ವೈದ್ಯರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Read: ಮಾಸ್ಕ್ ವಿಚಾರದಲ್ಲಿ ಸೂಪರ್ ಮಾರ್ಕೆಟಲ್ಲಿ ವಾಗ್ವಾದ ; ವೈದ್ಯರಿಗೇ ಮುಜುಗರ ಸೃಷ್ಟಿಸಿದ ಸಿಬಂದಿ !
An epidemic case has been filed against Dr. Srinivas Kamkilaya for breaking covid rules in Jimmys Super Market in Kadri by not wearing Mouth Mask and arguing with the staff. The video of this had gone viral on Social Media.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm