ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm