ಬ್ರೇಕಿಂಗ್ ನ್ಯೂಸ್
19-05-21 07:19 pm Mangaluru Correspondent ಕರಾವಳಿ
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿನಲ್ಲಿ ಮಾಸ್ಕ್ ಬಗ್ಗೆ ವಾಗ್ವಾದ ನಡೆಸಿರುವ ಡಾ.ಬಿ.ಎಸ್ ಕಕ್ಕಿಲ್ಲಾಯರ ನಡೆಯನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕ ಹಾಗೂ ಮಂಗಳೂರಿನ ಮೆಡಿಕಲ್ ಕನ್ಸಲ್ಟಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಖಂಡಿಸಿದ್ದಾರೆ.


ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಹಾಕದೆ ಜನರಿಗೆ ತಪ್ಪು ಸಂದೇಶ ನೀಡುವಂತೆ ನಡೆದುಕೊಂಡಿರುವುದು ಮತ್ತು ಜವಾಬ್ದಾರಿ ಮರೆತು ವರ್ತಿಸಿರುವುದು ತಪ್ಪು. ವೈದ್ಯರು ನೀಡಿರುವ ಹೇಳಿಕೆ ಮತ್ತು ನಡೆದಿರುವ ಘಟನೆಯ ವಿಚಾರದಲ್ಲಿ ವೈದ್ಯಕೀಯ ಸಂಘ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ ಎಂದು ಐಎಂಎ ಮಂಗಳೂರು ಘಟಕದ ಹೆಸರಲ್ಲಿ ಸಂಘದ ಕಾರ್ಯದರ್ಶಿ ಡಾ. ಅನಿಮೇಶ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಸರಕಾರದ ಮಾರ್ಗಸೂಚಿ, ನಿಯಮಗಳನ್ನು ಸಾರ್ವಜನಿಕ ಜಾಗದಲ್ಲಿ ಪಾಲನೆ ಮಾಡಬೇಕಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನ ಪ್ರಕಾರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ನಿಯಮಗಳನ್ನು ಸರಕಾರ ರೂಪಿಸಿದ್ದು ಇದನ್ನು ವೈದ್ಯಕೀಯ ಸಂಘವೂ ಬೆಂಬಲಿಸುತ್ತದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಸೋಂಕನ್ನು ದೂರ ಮಾಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
IMA Condemns the incident of Mangalore Doctor Srinivas Kamkilaya found without a mask in the supermarket. The Indian Medical Association, Mangalore states that they don't stand by any actions or statements made by the doctor and strongly condemn them.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm