ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.



ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm