ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm