ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.



ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm