ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm