ಬ್ರೇಕಿಂಗ್ ನ್ಯೂಸ್
22-05-21 12:39 pm Udupi Correspondent ಕರಾವಳಿ
Photo credits : Representative Image
ಉಡುಪಿ, ಮೇ 22: ಕೊರೊನಾ ಪಾಸಿಟಿವ್ ಆಗಿ ಹೋಂ ಐಸೋಲೇಶನ್ ಆಗಿದ್ದವರು ಕಾನೂನು ಉಲ್ಲಂಘಿಸಿ ಮುಂಬೈಗೆ ತೆರಳಿದ ಕುಟುಂಬದ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮುಂಬೈಯಿಂದ ಬಂದಿದ್ದ ಕಾಪು ಮೂಲದ ದಂಪತಿ ಮತ್ತು ಮಕ್ಕಳಿಬ್ಬರಿಗೆ ಪಾಸಿಟಿವ್ ಬಂದಿತ್ತು. ಅವರನ್ನು ಮೇ 18 ರಿಂದ 20 ವರೆಗೆ ಐಸೋಲೇಶನ್ ಇರುವಂತೆ ವೈದ್ಯರು ಸೂಚನೆ ನೀಡಿದ್ದರು. ಆದರೆ, ಐಸೋಲೇಶನ್ ನಿಯಮ ಉಲ್ಲಂಘಿಸಿ ಶುಕ್ರವಾರ ಕುಟುಂಬ ಮುಂಬೈಗೆ ರೈಲು ಮೂಲಕ ತೆರಳಿದ್ದರು.

ಕಾಪು ಪಡು ಲೈಟ್ಹೌಸ್ ವಾರ್ಡ್ ನ ಕೋಟ್ಯಾನ್ ಮೂಲಸ್ಥಾನ ನಿವಾಸಿಗಳಾಗಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪು ಪೊಲೀಸರ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ಅಲರ್ಟ್ ಆಗಿದ್ದು ಮುಂಬೈ ರೈಲು ಗೋವಾ ತಲುಪುತ್ತಿದ್ದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಐಸೊಲೇಶನ್ ಸಮಯ ಮುಗಿಯದೆ ಸೋಂಕಿತರು ಹೊರಗೆ ತೆರಳುವುದರಿಂದ ಬೇರೆಯವರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯ ಸೂಚನೆಯಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Udupi Kapu Family in Covid 19 isolation escape via train to Munbai held at railway station
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm